ನಂಜನಗೂಡು ಕಾಂಗ್ರೆಸ್ ಸಮಿತಿ ವತಿಯಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಮಹತ್ವಕಾಂಕ್ಷೆಯ ಕಾರ್ಯಕ್ರಮ. " ಕೋವಿಡ್ 19 ಸಹಾಯ ಹಸ್ತ "

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪೆಟ್ರೋಲ್ ಡೀಸೆಲ್ LPG ಗ್ಯಾಸ್ ಬೆಲೆ ಏರಿಕೆ ಮತ್ತು ಭ್ರಷ್ಟಾಚಾರ ವಿರುಧ್ಧ " ಸೈಕಲ್ ಜಾಥಾ" ಕಾರ್ಯಕ್ರಮವನ್ನು ಕೆಪಿಸಿಸಿ ಅಧ್ಯಕ್ಷರಾದ ಸನ್ಮಾನ್ಯ ಡಿ ಕೆ ಶಿವಕುಮಾರ್, ಹಾಗೂ ನೆಚ್ಚಿನ ಮಾಜಿ ಮುಖ್ಯ ಮಂತ್ರಿಗಳು ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ನಮ್ಮ ನೆಚ್ಚಿನ ನಾಯಕರಾದ ಆರ್.ಧ್ರುವನಾರಾಯಣ್ ಸಾಹೇಬರ ನಿರ್ದೇಶನದಂತೆ ನಂಜನಗೂಡು ನಗರದಲ್ಲಿ ದಿನಾಂಕ 13/7/2021 ರಂದು ಪ್ರತಿಭಟನಾ ಕಾರ್ಯಕ್ರಮ ಆಯೋಜಿಸಲಾಗಿದೆ, ಮೇಲ್ಕಂಡ ಕಾರ್ಯಕ್ರಮಗಳ ಪೂರ್ವಭಾವಿ ಸಭೆಯನ್ನು #ಕಳಲೆ_ಎನ್_ಕೇಶವಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಇಂದು ನಂಜನಗೂಡು ಮಹದೇಶ್ವರ ಯಾತ್ರಿ ಭವನದಲ್ಲಿ ನಡೆಯಿತು ಈ ಕಾರ್ಯಕ್ರಮಕೆ ನಂಜನಗೂಡು ವಿಧಾನಸಭಾ ಕ್ಷೇತ್ರದ ಮೂರು ಬ್ಲಾಕ್ ನ ಅಧ್ಯಕ್ಷರು,ಮುಂಚೂಣಿ ಘಟಕದ ಅಧ್ಯಕ್ಷರು, ಕೆಪಿಸಿಸಿ ಸದಸ್ಯರು, ನಗರಸಭಾ ಮಾಜಿ ಅಧ್ಯಕ್ಷರು ಉಪಾಧ್ಯಕ್ಷರು ಹಾಲಿ ಮಾಜಿ ಸದಸ್ಯರು,ಜಿಲ್ಲಾ ಹಾಗೂ ತಾಲೋಕ್ ಮಾಜಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು, ಯುವ ಕಾಂಗ್ರೆಸ್ ಹಾಲಿ ಮಾಜಿ ಅಧ್ಯಕ್ಷರು, ಗ್ರಾಮ ಪಂಚಾಯತ್ ಹಾಲಿ ಮಾಜಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು,ಪಕ್ಷದ ಹಿರಿಯ ಹಾಗೂ

No comments:

Post a Comment