ಅವರ ಅಭಿಮಾನಿಗಳು ಏರ್ಪಡಿಸಿದ್ದ "ರಕ್ತದಾನ ಶಿಬಿರ" ವನ್ನು ರಾಕೇಶ್ ಸಿದ್ದರಾಮಯ್ಯ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್.ಧ್ರುವನಾರಾಯಣ್ ರವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಯತಿಂದ್ರ ಸಿದ್ದರಾಮಯ್ಯ ರವರು, ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ್ ಕುಮಾರ್ ರವರು,ಪಕ್ಷದ ಮುಖಂಡರು ಉಪಸ್ಥಿತರಿದ್ದರು.
No comments:
Post a Comment