ದಿ: ರಾಕೇಶ್ ಸಿದ್ದರಾಮಯ್ಯ ನವರ ಹುಟ್ಟು ಹಬ್ಬದ ಪ್ರಯುಕ್ತ

 

ದಿ: ರಾಕೇಶ್ ಸಿದ್ದರಾಮಯ್ಯ ನವರ ಹುಟ್ಟು ಹಬ್ಬದ ಪ್ರಯುಕ್ತ 

ಅವರ ಅಭಿಮಾನಿಗಳು ಏರ್ಪಡಿಸಿದ್ದ "ರಕ್ತದಾನ ಶಿಬಿರ" ವನ್ನು ರಾಕೇಶ್ ಸಿದ್ದರಾಮಯ್ಯ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್.ಧ್ರುವನಾರಾಯಣ್ ರವರು ಚಾಲನೆ ನೀಡಿದರು.



ಈ ಸಂದರ್ಭದಲ್ಲಿ ಶಾಸಕರಾದ ಯತಿಂದ್ರ ಸಿದ್ದರಾಮಯ್ಯ ರವರು, ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ್ ಕುಮಾರ್ ರವರು,ಪಕ್ಷದ ಮುಖಂಡರು ಉಪಸ್ಥಿತರಿದ್ದರು.

No comments:

Post a Comment